ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm