ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm