ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am