ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am