ಬ್ರೇಕಿಂಗ್ ನ್ಯೂಸ್
07-09-20 02:11 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 7: ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಯೊಂದಿಗೆ ಮಹಿಳೆ ತೀರಾ ವಲ್ಗರ್ ಭಾಷೆ ಉಪಯೋಗಿಸಿ ಬೈದಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು ಮಹಿಳೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm