ಬ್ರೇಕಿಂಗ್ ನ್ಯೂಸ್
01-09-21 06:39 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 1: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸುನಿಲ್ ಅಗರ್ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ.

ಮಿತ್ರ ರೆಸ್ಟೋರೆಂಟ್ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು.
ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.
A delivery executive working for the online food ordering service Swiggy allegedly killed the owner of a restaurant in Greater Noida early on Wednesday due to a dispute over delay in an order. The incident took place around 12:15 am last night, according to the police.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm