ಬ್ರೇಕಿಂಗ್ ನ್ಯೂಸ್
01-09-21 06:39 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 1: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸುನಿಲ್ ಅಗರ್ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ.

ಮಿತ್ರ ರೆಸ್ಟೋರೆಂಟ್ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು.
ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.
A delivery executive working for the online food ordering service Swiggy allegedly killed the owner of a restaurant in Greater Noida early on Wednesday due to a dispute over delay in an order. The incident took place around 12:15 am last night, according to the police.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am