ಬ್ರೇಕಿಂಗ್ ನ್ಯೂಸ್
02-09-21 01:34 pm Mangaluru Correspondent ಕ್ರೈಂ
ಪುತ್ತೂರು, ಸೆ.2: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದಿದ್ದ ರಾಯಚೂರು ಮೂಲದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕುರಿಯ ನಿವಾಸಿ ಫಾರೂಕ್ (32), ಬಲ್ನಾಡು ನಿವಾಸಿ ಅಬ್ದುಲ್ ಮಜೀದ್( 21) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ಷೇರ್ ಚಾಟ್ ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ಭೇಟಿಯಾಗುವ ಉದ್ದೇಶದಿಂದ ಬುಧವಾರ ಮಧ್ಯಾಹ್ನ ರಾಯಚೂರು ಮೂಲದ ಹನುಮಂತರಾಯ ಎಂಬಾತ ಬಂದಿದ್ದ. ಪುತ್ತೂರು ಕೆಎಸ್ ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಯುವತಿಯ ಜೊತೆ ಮಾತನಾಡುತ್ತಿದ್ದಾಗ ಆರು ಜನರ ತಂಡ ಹಲ್ಲೆ ನಡೆಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದದ್ದಲ ಗ್ರಾಮದ ನಿವಾಸಿ, ಯುವಕ ಹನುಮಂತರಾಯ(19) ಆರು ತಿಂಗಳ ಹಿಂದೆ ಹುಡುಗಿಯ ಪರಿಚಯ ಆಗಿದ್ದು ಚಾಟಿಂಗ್ ಮತ್ತು ಫೋನ್ ನಂಬರ್ ಪಡೆದು ಮಾತನಾಡುತ್ತಿದ್ದರು. ಹುಡುಗಿಯನ್ನು ಭೇಟಿಯಾಗಲೆಂದು ತನ್ನ ಸ್ನೇಹಿತ ಚೌಡಯ್ಯ ಎಂಬ ಯುವಕನೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ, ಹುಡುಗಿ ತನ್ನ ಸ್ನೇಹಿತೆಯ ಜೊತೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಾಲ್ವರೂ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ವೇಳೆ, ಐದಾರು ಮಂದಿ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಇವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹನುಮಂತರಾಯ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ನಡೆಸಿದ್ದ ತಂಡದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಯೇ ಸ್ನೇಹದ ನೆಪದಲ್ಲಿ ಭೇಟಿಯಾಗಿದ್ದನ್ನೇ ನೆಪವಾಗಿರಿಸಿ ಮುಸ್ಲಿಂ ಗುಂಪು ಹಲ್ಲೆ ನಡೆಸಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರು ನಡೆಸುವ ನೈತಿಕ ಪೊಲೀಸ್ ರೀತಿಯ ವರ್ತನೆಯೇ ಆಗಿತ್ತು.
Puttur Group of people intercepts questions two men woman seen together
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm