ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.
ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm