ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm