ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm