ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.
ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am