ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm