ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm