ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm