ಬ್ರೇಕಿಂಗ್ ನ್ಯೂಸ್
07-09-20 05:44 pm Bangalore Correspondent ಕ್ರೈಂ
ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ.
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
So here's d woman who gave #falserape case threats. Her name is Sangeetha Gopal. Allegedly her husbands company owes money to many & when someone asks for payment, she cries rape. We all saw who was abusive in video but see who gave apology - Lenders & she's flaunting! Sickening. pic.twitter.com/9qxadYsYKb
— Deepika Narayan Bhardwaj (@DeepikaBhardwaj) September 6, 2020
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm