ಬ್ರೇಕಿಂಗ್ ನ್ಯೂಸ್
07-09-20 05:44 pm Bangalore Correspondent ಕ್ರೈಂ
ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ.
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
So here's d woman who gave #falserape case threats. Her name is Sangeetha Gopal. Allegedly her husbands company owes money to many & when someone asks for payment, she cries rape. We all saw who was abusive in video but see who gave apology - Lenders & she's flaunting! Sickening. pic.twitter.com/9qxadYsYKb
— Deepika Narayan Bhardwaj (@DeepikaBhardwaj) September 6, 2020
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm