ಬ್ರೇಕಿಂಗ್ ನ್ಯೂಸ್
03-09-21 05:39 pm Headline Karnataka News Network ಕ್ರೈಂ
ಮಣಿಪುರ, ಸೆ.3: ಡ್ರಗ್ಸ್ ಕಳ್ಳಸಾಗಣೆ ಪ್ರಕರಣಗಳ ವಿರುದ್ಧ ದೇಶದೆಲ್ಲೆಡೆ ಪೊಲೀಸರು ಸಮರ ಸಾರಿದ್ದು, ಹೆಡ್ ಕಾನ್ಸ್ಟೇಬಲ್ ಮನೆ ಮೇಲೆ ದಾಳಿ ನಡೆಸಿದಾಗ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಇಂಪಾಲದ ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲಿ ಬರೋಬ್ಬರಿ 90 ಕೋಟಿ ರೂ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.
ಯಾಯ್ ರಿಕ್ಪೋಕ್ ತುಲಿಹಾಲ್ನ ಅವಂಗ್ ಲೆಕೈ ಪ್ರದೇಶದಲ್ಲಿ ಪೊಲೀಸ್ ಮುಖ್ಯಪೇದೆಯ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರಗ್ಸ್ ಕಾರ್ಖಾನೆಯನ್ನೇ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂದರ್ಭದಲ್ಲಿ ಹೆಡ್ಕಾನ್ಸ್ಟೇಬಲ್ ಸೇರಿ ಮೂವರನ್ನು ಬಂಧಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡ್ರಗ್ಸ್ನ ಮೌಲ್ಯ ಸುಮಾರು 90 ಕೋಟಿ ರೂ ಎಂದು ಅಂದಾಜಿಸಲಾಗಿದೆ.
ಮತ್ತೊಂದೆಡೆ, ಅಸ್ಸೋಂನ ಗುವಾಹಟಿಯಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು 17.5 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ತೈಲ ಟ್ಯಾಂಕರ್ನೊಳಗೆ 205 ಸೋಪ್ ಬಾಕ್ಸ್ಗಳಲ್ಲಿ 2.5 ಕೆಜಿ ಹೆರಾಯಿನ್ ತುಂಬಿಸಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
Police busted a drug factory in Manipur''s Imphal East district and seized a huge amount of contraband drugs worth over Rs 90 crore.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
23-09-25 08:29 pm
HK News Desk
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am