ಬ್ರೇಕಿಂಗ್ ನ್ಯೂಸ್
04-09-21 07:44 pm Mangaluru Correspondent ಕ್ರೈಂ
ಪುತ್ತೂರು, ಸೆ.4: ಯುವತಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚಿಸಿದ ಪ್ರಕರಣದಲ್ಲಿ ಕಡಬದ ಯುವಕನನ್ನು ಹುಡುಕಿಕೊಂಡು ಪಶ್ಚಿಮ ಬಂಗಾಳ ಪೊಲೀಸರು ಮಂಗಳೂರಿಗೆ ಬಂದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಕಡಬ ಮೂಲದ ಸಂಜಯ್ ಕೃಷ್ಣ ಎಂಬಾತನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿ, ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಇದನ್ನು ಇತ್ತೀಚೆಗೆ ತನ್ನ ಊರಿಗೆ ತೆರಳಿದ್ದ ವೇಳೆ ಯುವತಿ ಗಮನಿಸಿ, ಕೊಲ್ಕತ್ತಾದಲ್ಲಿ ಪೊಲೀಸರಿಗೆ ದೂರು ನೀಡಿದ್ದರು.

ಅಶ್ಲೀಲ ಫೋಟೋ, ಮೆಸೇಜ್ ಗಳನ್ನು ಹರಿಯಬಿಡುತ್ತಿದ್ದುದನ್ನು ಗಮನಿಸಿ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಅದರಂತೆ, ಕೊಲ್ಕತ್ತಾ ಕೋರ್ಟ್ ನಲ್ಲಿ ಬಾಡಿ ವಾರೆಂಟ್ ಪಡೆದು ಮಂಗಳೂರಿಗೆ ಬಂದಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಂಜಯ್ ಕೃಷ್ಣ ಮಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.
Calcutta, kolkata Police arrest Youth in Kadaba for creating a fake Facebook account of a Girl. The arrested has been identified as Sanjay Krishna, Mangalore. The complaint was lodged by a medical student in Calcutta.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm