ಬ್ರೇಕಿಂಗ್ ನ್ಯೂಸ್
04-09-21 07:44 pm Mangaluru Correspondent ಕ್ರೈಂ
ಪುತ್ತೂರು, ಸೆ.4: ಯುವತಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚಿಸಿದ ಪ್ರಕರಣದಲ್ಲಿ ಕಡಬದ ಯುವಕನನ್ನು ಹುಡುಕಿಕೊಂಡು ಪಶ್ಚಿಮ ಬಂಗಾಳ ಪೊಲೀಸರು ಮಂಗಳೂರಿಗೆ ಬಂದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಕಡಬ ಮೂಲದ ಸಂಜಯ್ ಕೃಷ್ಣ ಎಂಬಾತನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿ, ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಇದನ್ನು ಇತ್ತೀಚೆಗೆ ತನ್ನ ಊರಿಗೆ ತೆರಳಿದ್ದ ವೇಳೆ ಯುವತಿ ಗಮನಿಸಿ, ಕೊಲ್ಕತ್ತಾದಲ್ಲಿ ಪೊಲೀಸರಿಗೆ ದೂರು ನೀಡಿದ್ದರು.

ಅಶ್ಲೀಲ ಫೋಟೋ, ಮೆಸೇಜ್ ಗಳನ್ನು ಹರಿಯಬಿಡುತ್ತಿದ್ದುದನ್ನು ಗಮನಿಸಿ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಅದರಂತೆ, ಕೊಲ್ಕತ್ತಾ ಕೋರ್ಟ್ ನಲ್ಲಿ ಬಾಡಿ ವಾರೆಂಟ್ ಪಡೆದು ಮಂಗಳೂರಿಗೆ ಬಂದಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಂಜಯ್ ಕೃಷ್ಣ ಮಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.
Calcutta, kolkata Police arrest Youth in Kadaba for creating a fake Facebook account of a Girl. The arrested has been identified as Sanjay Krishna, Mangalore. The complaint was lodged by a medical student in Calcutta.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm