ಬ್ರೇಕಿಂಗ್ ನ್ಯೂಸ್
05-09-21 11:41 am Mangaluru Correspondent ಕ್ರೈಂ
ಮಂಗಳೂರು, ಸೆ.5 : ಭೂಗತ ಪಾತಕಿ ಕಲಿ ಯೋಗೀಶ ಎನ್ನಲಾದ ವ್ಯಕ್ತಿ ಮೂಲ್ಕಿ ಮೂಲದ ಉದ್ಯಮಿಯೊಬ್ಬರಿಗೆ ಮತ್ತೆ ಕರೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾನೆ.
ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಹಾರ್ಡ್ ವೇರ್ ವ್ಯವಹಾರ ಹೊಂದಿರುವ ನಾಗರಾಜ್ ಎಂಬವರಿಗೆ ಹಫ್ತಾಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿದೆ. ಹಣ ನೀಡುವಂತೆ ಒತ್ತಾಯಿಸಿ, ಬೆದರಿಕೆ ಹಾಕಿದ್ದು ನಾಗರಾಜ್ ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗರಾಜ್, ಕಾಂಕ್ರೀಟ್ ಮತ್ತು ಪೈಪ್ ಇನ್ನಿತರ ಬಿಸಿನೆಸ್ ನಡೆಸಿಕೊಂಡಿದ್ದಾರೆ. ಕಳೆದ 2017 ರಲ್ಲಿಯೂ ಕಲಿ ಯೋಗೇಶ ಇದೇ ರೀತಿ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಒಡ್ಡಿದ್ದ. ಆನಂತರ ಎರಡು ದಿನಗಳ ಬಳಿಕ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ನಾಗರಾಜ್ ಅವರ ಹಾರ್ಡ್ ವೇರ್ ಶಾಪ್ ಮೇಲೆ ಫೈರ್ ಮಾಡಿ ಹೋಗಿದ್ದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಮೂಲತಃ ಹಳೆಯಂಗಡಿ ನಿವಾಸಿಯಾಗಿರುವ ಕಲಿ ಯೋಗೇಶ ಎಂಟು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು ವಿದೇಶದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಆತನ ವಿರುದ್ಧ ವಂಚನೆ, ಸುಲಿಗೆ, ಬೆದರಿಕೆ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
Business man from Mulki Mangalore gets threat call from Underworld Kali Yogesh. A case has been registered at the Mulki police station. Kali Yogesh went missing eight years back.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm