ಬ್ರೇಕಿಂಗ್ ನ್ಯೂಸ್
05-09-21 11:41 am Mangaluru Correspondent ಕ್ರೈಂ
ಮಂಗಳೂರು, ಸೆ.5 : ಭೂಗತ ಪಾತಕಿ ಕಲಿ ಯೋಗೀಶ ಎನ್ನಲಾದ ವ್ಯಕ್ತಿ ಮೂಲ್ಕಿ ಮೂಲದ ಉದ್ಯಮಿಯೊಬ್ಬರಿಗೆ ಮತ್ತೆ ಕರೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾನೆ.
ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಹಾರ್ಡ್ ವೇರ್ ವ್ಯವಹಾರ ಹೊಂದಿರುವ ನಾಗರಾಜ್ ಎಂಬವರಿಗೆ ಹಫ್ತಾಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿದೆ. ಹಣ ನೀಡುವಂತೆ ಒತ್ತಾಯಿಸಿ, ಬೆದರಿಕೆ ಹಾಕಿದ್ದು ನಾಗರಾಜ್ ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗರಾಜ್, ಕಾಂಕ್ರೀಟ್ ಮತ್ತು ಪೈಪ್ ಇನ್ನಿತರ ಬಿಸಿನೆಸ್ ನಡೆಸಿಕೊಂಡಿದ್ದಾರೆ. ಕಳೆದ 2017 ರಲ್ಲಿಯೂ ಕಲಿ ಯೋಗೇಶ ಇದೇ ರೀತಿ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಒಡ್ಡಿದ್ದ. ಆನಂತರ ಎರಡು ದಿನಗಳ ಬಳಿಕ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ನಾಗರಾಜ್ ಅವರ ಹಾರ್ಡ್ ವೇರ್ ಶಾಪ್ ಮೇಲೆ ಫೈರ್ ಮಾಡಿ ಹೋಗಿದ್ದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಮೂಲತಃ ಹಳೆಯಂಗಡಿ ನಿವಾಸಿಯಾಗಿರುವ ಕಲಿ ಯೋಗೇಶ ಎಂಟು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು ವಿದೇಶದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಆತನ ವಿರುದ್ಧ ವಂಚನೆ, ಸುಲಿಗೆ, ಬೆದರಿಕೆ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
Business man from Mulki Mangalore gets threat call from Underworld Kali Yogesh. A case has been registered at the Mulki police station. Kali Yogesh went missing eight years back.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am