ಬ್ರೇಕಿಂಗ್ ನ್ಯೂಸ್
05-09-21 11:41 am Mangaluru Correspondent ಕ್ರೈಂ
ಮಂಗಳೂರು, ಸೆ.5 : ಭೂಗತ ಪಾತಕಿ ಕಲಿ ಯೋಗೀಶ ಎನ್ನಲಾದ ವ್ಯಕ್ತಿ ಮೂಲ್ಕಿ ಮೂಲದ ಉದ್ಯಮಿಯೊಬ್ಬರಿಗೆ ಮತ್ತೆ ಕರೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾನೆ.
ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಹಾರ್ಡ್ ವೇರ್ ವ್ಯವಹಾರ ಹೊಂದಿರುವ ನಾಗರಾಜ್ ಎಂಬವರಿಗೆ ಹಫ್ತಾಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿದೆ. ಹಣ ನೀಡುವಂತೆ ಒತ್ತಾಯಿಸಿ, ಬೆದರಿಕೆ ಹಾಕಿದ್ದು ನಾಗರಾಜ್ ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗರಾಜ್, ಕಾಂಕ್ರೀಟ್ ಮತ್ತು ಪೈಪ್ ಇನ್ನಿತರ ಬಿಸಿನೆಸ್ ನಡೆಸಿಕೊಂಡಿದ್ದಾರೆ. ಕಳೆದ 2017 ರಲ್ಲಿಯೂ ಕಲಿ ಯೋಗೇಶ ಇದೇ ರೀತಿ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಒಡ್ಡಿದ್ದ. ಆನಂತರ ಎರಡು ದಿನಗಳ ಬಳಿಕ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ನಾಗರಾಜ್ ಅವರ ಹಾರ್ಡ್ ವೇರ್ ಶಾಪ್ ಮೇಲೆ ಫೈರ್ ಮಾಡಿ ಹೋಗಿದ್ದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಮೂಲತಃ ಹಳೆಯಂಗಡಿ ನಿವಾಸಿಯಾಗಿರುವ ಕಲಿ ಯೋಗೇಶ ಎಂಟು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು ವಿದೇಶದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಆತನ ವಿರುದ್ಧ ವಂಚನೆ, ಸುಲಿಗೆ, ಬೆದರಿಕೆ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
Business man from Mulki Mangalore gets threat call from Underworld Kali Yogesh. A case has been registered at the Mulki police station. Kali Yogesh went missing eight years back.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm