ಬ್ರೇಕಿಂಗ್ ನ್ಯೂಸ್
05-09-21 11:41 am Mangaluru Correspondent ಕ್ರೈಂ
ಮಂಗಳೂರು, ಸೆ.5 : ಭೂಗತ ಪಾತಕಿ ಕಲಿ ಯೋಗೀಶ ಎನ್ನಲಾದ ವ್ಯಕ್ತಿ ಮೂಲ್ಕಿ ಮೂಲದ ಉದ್ಯಮಿಯೊಬ್ಬರಿಗೆ ಮತ್ತೆ ಕರೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾನೆ.
ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಹಾರ್ಡ್ ವೇರ್ ವ್ಯವಹಾರ ಹೊಂದಿರುವ ನಾಗರಾಜ್ ಎಂಬವರಿಗೆ ಹಫ್ತಾಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿದೆ. ಹಣ ನೀಡುವಂತೆ ಒತ್ತಾಯಿಸಿ, ಬೆದರಿಕೆ ಹಾಕಿದ್ದು ನಾಗರಾಜ್ ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗರಾಜ್, ಕಾಂಕ್ರೀಟ್ ಮತ್ತು ಪೈಪ್ ಇನ್ನಿತರ ಬಿಸಿನೆಸ್ ನಡೆಸಿಕೊಂಡಿದ್ದಾರೆ. ಕಳೆದ 2017 ರಲ್ಲಿಯೂ ಕಲಿ ಯೋಗೇಶ ಇದೇ ರೀತಿ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಒಡ್ಡಿದ್ದ. ಆನಂತರ ಎರಡು ದಿನಗಳ ಬಳಿಕ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ನಾಗರಾಜ್ ಅವರ ಹಾರ್ಡ್ ವೇರ್ ಶಾಪ್ ಮೇಲೆ ಫೈರ್ ಮಾಡಿ ಹೋಗಿದ್ದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಮೂಲತಃ ಹಳೆಯಂಗಡಿ ನಿವಾಸಿಯಾಗಿರುವ ಕಲಿ ಯೋಗೇಶ ಎಂಟು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು ವಿದೇಶದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಆತನ ವಿರುದ್ಧ ವಂಚನೆ, ಸುಲಿಗೆ, ಬೆದರಿಕೆ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
Business man from Mulki Mangalore gets threat call from Underworld Kali Yogesh. A case has been registered at the Mulki police station. Kali Yogesh went missing eight years back.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm