ಬ್ರೇಕಿಂಗ್ ನ್ಯೂಸ್
07-09-20 07:21 pm Headline Karnataka News Network ಕ್ರೈಂ
ಬೆಂಗಳೂರು,ಸೆಪ್ಟೆಂಬರ್.7 : ಇಲ್ಲಿನ ವಿದ್ಯಾಪೀಠ ರಸ್ತೆಯಲ್ಲಿ ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗಳ ಮೇಲೆ ಕೊಲೆಯತ್ನ ನಡೆದಿರುವ ಘಟನೆ ಕಾಮಾಕ್ಯ ಬಳಿಯ ಇಂದಿರಾ ಕ್ಯಾಂಟೀನ್ ಎದುರು ಸೆಪ್ಟಂಬರ್ 4ರಂದು ನಡೆದಿದೆ.
ತಾಯಿ ಹಾಗೂ ಮಗಳು ಬೈಕ್ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ದೀಪಾ ಶ್ರೀಕುಮಾರ್ ಮತ್ತು ಆಕೆಯ ಮೊದಲ ಮಗಳು ಹಿಷಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಬಳಿಕ ಸಾರ್ವಜನಿಕರು ಅತ್ತ ಧಾವಿಸುವುದನ್ನು ಕಂಡ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ತಾಯಿ ಮಗಳನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನ ನಡೆಸಿರುವ ದೃಶ್ಯಾವಳಿ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ದೀಪಾ ಅವರು ಆಸ್ಟಿನ್ ಸ್ಕೂಲ್ ಸಂಸ್ಥಾಪಕ ಶ್ರೀಕುಮಾರ್ ಅವರ ಎರಡನೇ ಪತ್ನಿ. ಇವರಿಬ್ಬರ ನಡುವೆ ಆಸ್ತಿ ವಿವಾದವಿದೆ. ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದೆ

ಇದೀಗ ಶ್ರೀಕುಮಾರ್, ಅವರ ಪುತ್ರ ಜಯಂತ್, ಪುತ್ರಿ ಮೋನಿಷಾ ಮತ್ತು ಅಳಿಯ ನವೀನ್ ಅವರೇ ದೀಪಾ ಮತ್ತು ಹಿಷಿತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm