ಬ್ರೇಕಿಂಗ್ ನ್ಯೂಸ್
07-09-20 07:21 pm Headline Karnataka News Network ಕ್ರೈಂ
ಬೆಂಗಳೂರು,ಸೆಪ್ಟೆಂಬರ್.7 : ಇಲ್ಲಿನ ವಿದ್ಯಾಪೀಠ ರಸ್ತೆಯಲ್ಲಿ ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗಳ ಮೇಲೆ ಕೊಲೆಯತ್ನ ನಡೆದಿರುವ ಘಟನೆ ಕಾಮಾಕ್ಯ ಬಳಿಯ ಇಂದಿರಾ ಕ್ಯಾಂಟೀನ್ ಎದುರು ಸೆಪ್ಟಂಬರ್ 4ರಂದು ನಡೆದಿದೆ.
ತಾಯಿ ಹಾಗೂ ಮಗಳು ಬೈಕ್ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ದೀಪಾ ಶ್ರೀಕುಮಾರ್ ಮತ್ತು ಆಕೆಯ ಮೊದಲ ಮಗಳು ಹಿಷಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಬಳಿಕ ಸಾರ್ವಜನಿಕರು ಅತ್ತ ಧಾವಿಸುವುದನ್ನು ಕಂಡ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ತಾಯಿ ಮಗಳನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನ ನಡೆಸಿರುವ ದೃಶ್ಯಾವಳಿ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ದೀಪಾ ಅವರು ಆಸ್ಟಿನ್ ಸ್ಕೂಲ್ ಸಂಸ್ಥಾಪಕ ಶ್ರೀಕುಮಾರ್ ಅವರ ಎರಡನೇ ಪತ್ನಿ. ಇವರಿಬ್ಬರ ನಡುವೆ ಆಸ್ತಿ ವಿವಾದವಿದೆ. ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದೆ

ಇದೀಗ ಶ್ರೀಕುಮಾರ್, ಅವರ ಪುತ್ರ ಜಯಂತ್, ಪುತ್ರಿ ಮೋನಿಷಾ ಮತ್ತು ಅಳಿಯ ನವೀನ್ ಅವರೇ ದೀಪಾ ಮತ್ತು ಹಿಷಿತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am