ಬ್ರೇಕಿಂಗ್ ನ್ಯೂಸ್
07-09-20 07:21 pm Headline Karnataka News Network ಕ್ರೈಂ
ಬೆಂಗಳೂರು,ಸೆಪ್ಟೆಂಬರ್.7 : ಇಲ್ಲಿನ ವಿದ್ಯಾಪೀಠ ರಸ್ತೆಯಲ್ಲಿ ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗಳ ಮೇಲೆ ಕೊಲೆಯತ್ನ ನಡೆದಿರುವ ಘಟನೆ ಕಾಮಾಕ್ಯ ಬಳಿಯ ಇಂದಿರಾ ಕ್ಯಾಂಟೀನ್ ಎದುರು ಸೆಪ್ಟಂಬರ್ 4ರಂದು ನಡೆದಿದೆ.
ತಾಯಿ ಹಾಗೂ ಮಗಳು ಬೈಕ್ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ದೀಪಾ ಶ್ರೀಕುಮಾರ್ ಮತ್ತು ಆಕೆಯ ಮೊದಲ ಮಗಳು ಹಿಷಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಬಳಿಕ ಸಾರ್ವಜನಿಕರು ಅತ್ತ ಧಾವಿಸುವುದನ್ನು ಕಂಡ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ತಾಯಿ ಮಗಳನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನ ನಡೆಸಿರುವ ದೃಶ್ಯಾವಳಿ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ದೀಪಾ ಅವರು ಆಸ್ಟಿನ್ ಸ್ಕೂಲ್ ಸಂಸ್ಥಾಪಕ ಶ್ರೀಕುಮಾರ್ ಅವರ ಎರಡನೇ ಪತ್ನಿ. ಇವರಿಬ್ಬರ ನಡುವೆ ಆಸ್ತಿ ವಿವಾದವಿದೆ. ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದೆ

ಇದೀಗ ಶ್ರೀಕುಮಾರ್, ಅವರ ಪುತ್ರ ಜಯಂತ್, ಪುತ್ರಿ ಮೋನಿಷಾ ಮತ್ತು ಅಳಿಯ ನವೀನ್ ಅವರೇ ದೀಪಾ ಮತ್ತು ಹಿಷಿತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm