ಬ್ರೇಕಿಂಗ್ ನ್ಯೂಸ್
06-09-21 11:14 am Headline Karnataka News Network ಕ್ರೈಂ
ಗಂಗಾವತಿ, ಸೆ.5 : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಕೋಣಗಳನ್ನು ವಧೆ ಮಾಡುತ್ತಿದ್ದ ಅಕ್ರಮ ಕಸಾಯಿಖಾನೆಯ ಮೇಲೆ ಪೊಲೀಸರು ದಾಳಿ ಮಾಡಿ 20 ಕೋಣಗಳನ್ನು ರಕ್ಷಣೆ ಮಾಡಿದ್ದಾರೆ.
ನಗರದ ಹೆಚ್ಆರ್ಎಸ್ ಕಾಲೋನಿಯ ಹುಮಾ ಶಾಲೆಯ ಮುಂಭಾಗದಲ್ಲಿರುವ ಈ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನ ವಧೆ ಮಾಡಲಾಗುತ್ತಿದೆ ಎಂಬ ಸುಳಿವಿನ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.
ದಾಳಿ ವೇಳೆ ಕತ್ತರಿಸಿ ಮಾರಾಟಕ್ಕಿಟ್ಟಿದ್ದ ಎರಡು ಕೋಣಗಳ ಮಾಂಸ ದೊರೆತಿದೆ. 20ಕ್ಕೂ ಹೆಚ್ಚು ಕೋಣಗಳನ್ನು ಪೊಲೀಸರು, ನಗರಸಭೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ.
ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಆರೋಪದ ಮೇರೆಗೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಅನ್ವಯ ಹೆಚ್ಆರ್ಎಸ್ ಕಾಲೋನಿಯ ಭಾಷಾಸಾಬ ಮತ್ತು ರಫಿಕ್ ಎಂಬ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm