ಬ್ರೇಕಿಂಗ್ ನ್ಯೂಸ್
07-09-21 11:56 am Mangaluru Correspondent ಕ್ರೈಂ
ಸುಳ್ಯ, ಸೆ.7 : 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಎಂಬವರ ಮೇಲೆ ನಡೆದಿದ್ದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ಮಂಡಲ ಸಮಿತಿಯ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಸರಸ್ವತಿ ಕಾಮತ್ ಮೇಲಿನ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಸೆ.6 ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಿದೆ. 2014 ರ ಲೋಕಸಭಾ ಚುನಾವಣೆಯ ಸಂದರ್ಭ ಸರಸ್ವತಿ ಕಾಮತ್ ಅವರು ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ಇತರ 14 ಜನರ ಗುಂಪು ಸರಸ್ವತಿ ಕಾಮತ್ ಮೇಲೆ ಹಲ್ಲೆ ಮತ್ತು ಮಾನಭಂಗಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಸೆಕ್ಷನ್ 149 ,147/149, 341, 506 , 504, 323, 354 ಸೆಕ್ಷನ್ ಅಡಿಯಲ್ಲಿ ಪ್ರಕರಣ ಸಾಬೀತಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಜೆ ಎಂ ಎಫ್ ಸಿ ಕೋರ್ಟ್ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ಅವರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ, ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರತಿಕ್ರಿಯಿಸಿದ್ದು ಈ ಬಗ್ಗೆ ನಮಗೆ ಅಧಿಕೃತ ಆದೇಶ ಪ್ರತಿ ದೊರೆತ ಬಳಿಕ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.
Sullia Zilla panchayat member BJP leader Harish Kanjipili sentensed to jail for two years over assult on congress member Saraswathi Kamath in 2014.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm