ಬ್ರೇಕಿಂಗ್ ನ್ಯೂಸ್
07-09-21 04:35 pm Mangaluru Correspondent ಕ್ರೈಂ
Photo credits : Representational
ಬೆಳ್ತಂಗಡಿ, ಸೆ.7 : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡು ಹಾರಿಸಿ ಹತ್ಯೆಗೈದ ಘಟನೆ ಅರಸಿನಮಕ್ಕಿ ಬಳಿಯ ಹೊಸ್ತೋಟ ಎಂಬಲ್ಲಿ ನಡೆದಿದೆ.
ಅರೇಕಲ್ ಮಹದೇವ ಭಟ್ ಎಂಬವರ ಹಾಲು ಕರೆಯುವ ಎಮ್ಮೆಯನ್ನು ಮನೆಯ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ರಾತ್ರಿಯಾದರೂ ಮನೆಗೆ ಬರದೇ ಇದ್ದುದರಿಂದ ಮನೆಯವರು ಹುಡುಕಲು ಆರಂಭಿಸಿದ್ದರು. ಹುಡುಕಾಟದ ನಂತರ ಅರಸಿನಮಕ್ಕಿ ಫಲಸ್ತಡ್ಕ ಬಳಿಯ ಕಾಡು ಪ್ರದೇಶದಲ್ಲಿ ಎಮ್ಮೆಯ ಮೃತದೇಹ ಪತ್ತೆಯಾಗಿದೆ.
ಮನೆಯ ದಾರಿ ತಪ್ಪಿ ಅಲೆದಾಡುತ್ತಿದ್ದ ಎಮ್ಮೆಯನ್ನು ಕಾಡೆಮ್ಮೆ ಎಂದು ಭಾವಿಸಿ ಬೇಟೆಗಾರರು ಗುಂಡು ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಇದಲ್ಲದೆ, ಎಮ್ಮೆಯನ್ನು ಮೇಯಲು ಬಿಡಬೇಡಿ. ಇದು ನಮ್ಮ ಬೆಳೆಗೆ ಹಾನಿ ಮಾಡುತ್ತಿದೆ. ಇನ್ನು ಬಿಟ್ಟರೆ ಇದನ್ನು ಗುಂಡು ಹಾರಿಸಿ ಕೊಲ್ಲಬೇಕಾಗುತ್ತದೆ ಎಂದು ಕೆಲವು ಸ್ಥಳೀಯರು ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಮಂಗಳೂರಿನ ಉಳ್ಳಾಲದಲ್ಲಿ ಬೀಡಾಡಿ ಕೋಣವನ್ನು ತೋಟಕ್ಕೆ ಬಂದ ಕಾರಣಕ್ಕೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಈ ಘಟನೆ ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೀಡಾಗಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ, ತೋಟದ ಮಾಲೀಕ ಸೇರಿ ಏಳು ಮಂದಿಯನ್ನು ಬಂಧಿಸಿದ್ದರು.
Buffalo killed by Miscreants in Belthangady which was in the field. This is the second incident being reported after a same incident took place in Ullal in Mangalore few weeks ago. Eight we're arrested in this case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm