ಬ್ರೇಕಿಂಗ್ ನ್ಯೂಸ್
07-09-21 04:35 pm Mangaluru Correspondent ಕ್ರೈಂ
Photo credits : Representational
ಬೆಳ್ತಂಗಡಿ, ಸೆ.7 : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡು ಹಾರಿಸಿ ಹತ್ಯೆಗೈದ ಘಟನೆ ಅರಸಿನಮಕ್ಕಿ ಬಳಿಯ ಹೊಸ್ತೋಟ ಎಂಬಲ್ಲಿ ನಡೆದಿದೆ.
ಅರೇಕಲ್ ಮಹದೇವ ಭಟ್ ಎಂಬವರ ಹಾಲು ಕರೆಯುವ ಎಮ್ಮೆಯನ್ನು ಮನೆಯ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ರಾತ್ರಿಯಾದರೂ ಮನೆಗೆ ಬರದೇ ಇದ್ದುದರಿಂದ ಮನೆಯವರು ಹುಡುಕಲು ಆರಂಭಿಸಿದ್ದರು. ಹುಡುಕಾಟದ ನಂತರ ಅರಸಿನಮಕ್ಕಿ ಫಲಸ್ತಡ್ಕ ಬಳಿಯ ಕಾಡು ಪ್ರದೇಶದಲ್ಲಿ ಎಮ್ಮೆಯ ಮೃತದೇಹ ಪತ್ತೆಯಾಗಿದೆ.
ಮನೆಯ ದಾರಿ ತಪ್ಪಿ ಅಲೆದಾಡುತ್ತಿದ್ದ ಎಮ್ಮೆಯನ್ನು ಕಾಡೆಮ್ಮೆ ಎಂದು ಭಾವಿಸಿ ಬೇಟೆಗಾರರು ಗುಂಡು ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಇದಲ್ಲದೆ, ಎಮ್ಮೆಯನ್ನು ಮೇಯಲು ಬಿಡಬೇಡಿ. ಇದು ನಮ್ಮ ಬೆಳೆಗೆ ಹಾನಿ ಮಾಡುತ್ತಿದೆ. ಇನ್ನು ಬಿಟ್ಟರೆ ಇದನ್ನು ಗುಂಡು ಹಾರಿಸಿ ಕೊಲ್ಲಬೇಕಾಗುತ್ತದೆ ಎಂದು ಕೆಲವು ಸ್ಥಳೀಯರು ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಮಂಗಳೂರಿನ ಉಳ್ಳಾಲದಲ್ಲಿ ಬೀಡಾಡಿ ಕೋಣವನ್ನು ತೋಟಕ್ಕೆ ಬಂದ ಕಾರಣಕ್ಕೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಈ ಘಟನೆ ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೀಡಾಗಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ, ತೋಟದ ಮಾಲೀಕ ಸೇರಿ ಏಳು ಮಂದಿಯನ್ನು ಬಂಧಿಸಿದ್ದರು.
Buffalo killed by Miscreants in Belthangady which was in the field. This is the second incident being reported after a same incident took place in Ullal in Mangalore few weeks ago. Eight we're arrested in this case.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm