ಬ್ರೇಕಿಂಗ್ ನ್ಯೂಸ್
07-09-21 04:35 pm Mangaluru Correspondent ಕ್ರೈಂ
Photo credits : Representational
ಬೆಳ್ತಂಗಡಿ, ಸೆ.7 : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡು ಹಾರಿಸಿ ಹತ್ಯೆಗೈದ ಘಟನೆ ಅರಸಿನಮಕ್ಕಿ ಬಳಿಯ ಹೊಸ್ತೋಟ ಎಂಬಲ್ಲಿ ನಡೆದಿದೆ.
ಅರೇಕಲ್ ಮಹದೇವ ಭಟ್ ಎಂಬವರ ಹಾಲು ಕರೆಯುವ ಎಮ್ಮೆಯನ್ನು ಮನೆಯ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ರಾತ್ರಿಯಾದರೂ ಮನೆಗೆ ಬರದೇ ಇದ್ದುದರಿಂದ ಮನೆಯವರು ಹುಡುಕಲು ಆರಂಭಿಸಿದ್ದರು. ಹುಡುಕಾಟದ ನಂತರ ಅರಸಿನಮಕ್ಕಿ ಫಲಸ್ತಡ್ಕ ಬಳಿಯ ಕಾಡು ಪ್ರದೇಶದಲ್ಲಿ ಎಮ್ಮೆಯ ಮೃತದೇಹ ಪತ್ತೆಯಾಗಿದೆ.
ಮನೆಯ ದಾರಿ ತಪ್ಪಿ ಅಲೆದಾಡುತ್ತಿದ್ದ ಎಮ್ಮೆಯನ್ನು ಕಾಡೆಮ್ಮೆ ಎಂದು ಭಾವಿಸಿ ಬೇಟೆಗಾರರು ಗುಂಡು ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಇದಲ್ಲದೆ, ಎಮ್ಮೆಯನ್ನು ಮೇಯಲು ಬಿಡಬೇಡಿ. ಇದು ನಮ್ಮ ಬೆಳೆಗೆ ಹಾನಿ ಮಾಡುತ್ತಿದೆ. ಇನ್ನು ಬಿಟ್ಟರೆ ಇದನ್ನು ಗುಂಡು ಹಾರಿಸಿ ಕೊಲ್ಲಬೇಕಾಗುತ್ತದೆ ಎಂದು ಕೆಲವು ಸ್ಥಳೀಯರು ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಮಂಗಳೂರಿನ ಉಳ್ಳಾಲದಲ್ಲಿ ಬೀಡಾಡಿ ಕೋಣವನ್ನು ತೋಟಕ್ಕೆ ಬಂದ ಕಾರಣಕ್ಕೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಈ ಘಟನೆ ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೀಡಾಗಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ, ತೋಟದ ಮಾಲೀಕ ಸೇರಿ ಏಳು ಮಂದಿಯನ್ನು ಬಂಧಿಸಿದ್ದರು.
Buffalo killed by Miscreants in Belthangady which was in the field. This is the second incident being reported after a same incident took place in Ullal in Mangalore few weeks ago. Eight we're arrested in this case.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm