ಬ್ರೇಕಿಂಗ್ ನ್ಯೂಸ್
07-09-21 04:35 pm Mangaluru Correspondent ಕ್ರೈಂ
Photo credits : Representational
ಬೆಳ್ತಂಗಡಿ, ಸೆ.7 : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡು ಹಾರಿಸಿ ಹತ್ಯೆಗೈದ ಘಟನೆ ಅರಸಿನಮಕ್ಕಿ ಬಳಿಯ ಹೊಸ್ತೋಟ ಎಂಬಲ್ಲಿ ನಡೆದಿದೆ.
ಅರೇಕಲ್ ಮಹದೇವ ಭಟ್ ಎಂಬವರ ಹಾಲು ಕರೆಯುವ ಎಮ್ಮೆಯನ್ನು ಮನೆಯ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ರಾತ್ರಿಯಾದರೂ ಮನೆಗೆ ಬರದೇ ಇದ್ದುದರಿಂದ ಮನೆಯವರು ಹುಡುಕಲು ಆರಂಭಿಸಿದ್ದರು. ಹುಡುಕಾಟದ ನಂತರ ಅರಸಿನಮಕ್ಕಿ ಫಲಸ್ತಡ್ಕ ಬಳಿಯ ಕಾಡು ಪ್ರದೇಶದಲ್ಲಿ ಎಮ್ಮೆಯ ಮೃತದೇಹ ಪತ್ತೆಯಾಗಿದೆ.
ಮನೆಯ ದಾರಿ ತಪ್ಪಿ ಅಲೆದಾಡುತ್ತಿದ್ದ ಎಮ್ಮೆಯನ್ನು ಕಾಡೆಮ್ಮೆ ಎಂದು ಭಾವಿಸಿ ಬೇಟೆಗಾರರು ಗುಂಡು ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಇದಲ್ಲದೆ, ಎಮ್ಮೆಯನ್ನು ಮೇಯಲು ಬಿಡಬೇಡಿ. ಇದು ನಮ್ಮ ಬೆಳೆಗೆ ಹಾನಿ ಮಾಡುತ್ತಿದೆ. ಇನ್ನು ಬಿಟ್ಟರೆ ಇದನ್ನು ಗುಂಡು ಹಾರಿಸಿ ಕೊಲ್ಲಬೇಕಾಗುತ್ತದೆ ಎಂದು ಕೆಲವು ಸ್ಥಳೀಯರು ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಮಂಗಳೂರಿನ ಉಳ್ಳಾಲದಲ್ಲಿ ಬೀಡಾಡಿ ಕೋಣವನ್ನು ತೋಟಕ್ಕೆ ಬಂದ ಕಾರಣಕ್ಕೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಈ ಘಟನೆ ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೀಡಾಗಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ, ತೋಟದ ಮಾಲೀಕ ಸೇರಿ ಏಳು ಮಂದಿಯನ್ನು ಬಂಧಿಸಿದ್ದರು.
Buffalo killed by Miscreants in Belthangady which was in the field. This is the second incident being reported after a same incident took place in Ullal in Mangalore few weeks ago. Eight we're arrested in this case.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
23-09-25 08:29 pm
HK News Desk
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am