ಬ್ರೇಕಿಂಗ್ ನ್ಯೂಸ್
08-09-20 11:50 am Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಜನಾ ಪರ್ಸನಲ್ ಮೊಬೈಲ್ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್ಆ್ಯಪ್ ಚಾಟ್ ಹಾಗೂ ಮೆಸೇಂಜರ್ನಲ್ಲಿರುವ ಮೆಸೇಜಸ್ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್ಆ್ಯಪ್ನಲ್ಲಿ ಎಷ್ಟು ಅಕೌಂಟ್ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್ಡ್ರೈವ್, ಟ್ಯಾಬ್, ಲ್ಯಾಪ್ಟಾಪ್ ಸೇರಿ ಕೆಲ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm