ಬ್ರೇಕಿಂಗ್ ನ್ಯೂಸ್
08-09-20 11:50 am Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಜನಾ ಪರ್ಸನಲ್ ಮೊಬೈಲ್ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್ಆ್ಯಪ್ ಚಾಟ್ ಹಾಗೂ ಮೆಸೇಂಜರ್ನಲ್ಲಿರುವ ಮೆಸೇಜಸ್ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್ಆ್ಯಪ್ನಲ್ಲಿ ಎಷ್ಟು ಅಕೌಂಟ್ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್ಡ್ರೈವ್, ಟ್ಯಾಬ್, ಲ್ಯಾಪ್ಟಾಪ್ ಸೇರಿ ಕೆಲ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm