ಬ್ರೇಕಿಂಗ್ ನ್ಯೂಸ್
08-09-20 11:50 am Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಜನಾ ಪರ್ಸನಲ್ ಮೊಬೈಲ್ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್ಆ್ಯಪ್ ಚಾಟ್ ಹಾಗೂ ಮೆಸೇಂಜರ್ನಲ್ಲಿರುವ ಮೆಸೇಜಸ್ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್ಆ್ಯಪ್ನಲ್ಲಿ ಎಷ್ಟು ಅಕೌಂಟ್ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್ಡ್ರೈವ್, ಟ್ಯಾಬ್, ಲ್ಯಾಪ್ಟಾಪ್ ಸೇರಿ ಕೆಲ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm