ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm