ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm