ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm