ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm