ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 04:26 pm
HK News Staff
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
12-06-25 02:23 pm
Mangalore Correspondent
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm