ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am