ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm