ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
23-09-25 08:29 pm
HK News Desk
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am