ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm