ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm