ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm