ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm