ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 05:13 pm
HK News Desk
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
12-06-25 05:46 pm
Mangalore Correspondent
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm