ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am